ಪ್ರಭಾಕರ ಸುರ್ವಾಸೆ ಮತ್ತು ಶಿವಾಜಿ ಕಾಟೆ ಅವರ ಕುಟುಂಬಗಳು ಅವರಿಬ್ಬರ ಹಠಾತ್ ಸಾವಿಗೆ ಸೀಮಿತ ಆರೋಗ್ಯ ಸಂಪನ್ಮೂಲಗಳಿರುವ ಬೀಡ್ ಮತ್ತು ಉಸ್ಮಾನಾಬಾದ್ನ ಕೋವಿಡ್ ಆಸ್ಪತ್ರೆಗಳಲ್ಲಿನ ಆಮ್ಲಜನಕದ ಕೊರತೆಯೇ ಕಾರಣ ಎಂದು ದೂರುತ್ತಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.