sarkari-schemes-forsaken-hymns-kn

Bankura, West Bengal

Oct 26, 2024

ಸರ್ಕಾರಿ ಯೋಜನೆಗಳ ನಿರ್ಲಕ್ಷಿಸಲ್ಪಟ್ಟ ಭಜನೆಗಳು

ತನ್ನ ನೆಲ ಮತ್ತು ತನ್ನ ಜನರೊಂದಿಗೆ ಸಂಬಂಧವನ್ನು ಬೆಸೆದುಕೊಂಡಿರುವ ಕವಿಯೊಬ್ಬ ಅವರ ದೈನಂದಿನ ಹೋರಾಟಗಳು ಮತ್ತು ಸರ್ಕಾರಿ ಯೋಜನೆಗಳ ನಡುವೆ ಸಿಲುಕಿರುವ ಅವರ ಬದುಕಿಗೆ ತನ್ನ ಐದು ಸಣ್ಣ ಬರಹಗಳು ಮತ್ತು ಕವಿತೆಗಳ ಮೂಲಕ ದನಿ ನೀಡಿದ್ದಾರೆ

Want to republish this article? Please write to [email protected] with a cc to [email protected]

Author

Joshua Bodhinetra

ಜೋಶುವಾ ಬೋಧಿನೇತ್ರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾದ ಹಿರಿಯ ವಿಷಯ ಸಂಪಾದಕ. ಅವರು ಕೋಲ್ಕತ್ತಾದ ಜಾಧವ್‌ಪುರ ವಿಶ್ವವಿದ್ಯಾನಿಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪದವಿ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Illustration

Aunshuparna Mustafi

ಅಂಶುಪರ್ಣ ಮುಸ್ತಾಫಿ ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯದಲ್ಲಿ ತುಲನಾತ್ಮಕ ಸಾಹಿತ್ಯ ವಿಷಯವನ್ನು ಅಧ್ಯಯನ ಮಾಡಿದರು. ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಕಥೆ ಹೇಳುವ ವಿಧಾನಗಳು, ಪ್ರವಾಸ ಲೇಖನ, ದೇಶ ವಿಭಜನೆಯ ನಿರೂಪಣೆಗಳು ಮತ್ತು ಮಹಿಳಾ ಅಧ್ಯಯನಗಳು ಸೇರಿವೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.