ಸಾಂಕ್ರಾಮಿಕ ಪಿಡುಗಿ ಸಮಯದಲ್ಲಿ ಎರಡು ವರ್ಷಗಳ ಕಾಲ ಯಾವುದೇ ರೀತಿಯ ಶಾಲಾ ಶಿಕ್ಷಣವಿಲ್ಲದ ಕಾರಣ, ಥಾಣೆ ಜಿಲ್ಲೆಯ ಆದಿವಾಸಿ ಮಕ್ಕಳು ತರಗತಿಗೆ ಮತ್ತೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರಿಗೆ ತರಗತಿಗೆ ಹೋಗಲು ಇಷ್ಟವಿಲ್ಲ
ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.
See more stories
Editor
Smruti Koppikar
ಸ್ಮೃತಿ ಕೊಪ್ಪಿಕರ್ ಸ್ವತಂತ್ರ ಪತ್ರಕರ್ತರು ಮತ್ತು ಅಂಕಣಕಾರರು ಮತ್ತು ಮಾಧ್ಯಮ ಶಿಕ್ಷಕರು.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.