mandyas-polls-farmers-dry-on-water-and-hope-kn

Mandya district, Karnataka

Jun 06, 2023

ಮಂಡ್ಯ ಚುನಾವಣೆ: ಬತ್ತುತ್ತಿರುವ ನೀರಿನ ಭರವಸೆ

ಮತದಾನಕ್ಕೆ ಕೇವಲ 24 ಗಂಟೆಗಳಿರುವಾಗ, ಕರ್ನಾಟಕ ರಾಜ್ಯದ, ಮಂಡ್ಯ ಜಿಲ್ಲೆಯ ರೈತರು ಚುನಾವಣೆಯ ದಿನ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ, ಆದರೆ ಪ್ರಮುಖ ರಾಜಕೀಯ ಪಕ್ಷಗಳು ನೀಡಿದ ಭರವಸೆಗಳು ಅವರಿಗೆ ಮನವರಿಕೆಯಾಗಿರುವುದಿಲ್ಲ ಅರ್ಥವಾಗಿರುವುದಿಲ್ಲ

Want to republish this article? Please write to [email protected] with a cc to [email protected]

Author

Vishaka George

ವಿಶಾಖಾ ಜಾರ್ಜ್ ಪೀಪಲ್ಸ್‌ ಆರ್ಕೈವ್ಸ್‌ ಆಫ್‌ ರೂರಲ್‌ ಇಂಡಿಯಾದ (PARI) ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜೀವನೋಪಾಯ ಹಾಗೂ ಪರಿಸರ ಸಮಸ್ಯೆಗಳ ಕುರಿತು ವರದಿ ಮಾಡುತ್ತಿದ್ದರು. ಅವರು ಪರಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು (2017-2025). ಅಲ್ಲದೆ, ಪರಿಯ ವರದಿಗಳನ್ನು ಶಾಲಾ ತರಗತಿಗಳಿಗೆ ಕೊಂಡೊಯ್ಯಲು ಮತ್ತು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಅವರು ಪರಿ ಎಜುಕೇಷನ್ ‌ತಂಡದಲ್ಲಿಯೂ ಕೆಲಸ ಮಾಡಿದ್ದರು.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Ashwini B. Vaddinagadde

ಅಶ್ವಿನಿ ಬಿ. ಅವರು ಬೆಂಗಳೂರು ಮೂಲದ ಅಕೌಂಟೆಂಟ್‌ ಆಗಿದ್ದು ಹವ್ಯಾಸಿ ಬರಹಗಾರರು ಮತ್ತು ಅನುವಾದಕರಾಗಿಯೂ ಗುರುತಿಸಿಕೊಂಡಿದ್ದಾರೆ.