ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Painting
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.