adivasis-of-jharkhand-landless-in-their-own-land-kn

Khunti, Jharkhand

Nov 19, 2024

ಜಾರ್ಖಂಡ್: ತಮ್ಮದೇ ನೆಲದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ ಆದಿವಾಸಿಗಳು

ಈ ಹೊಸ ಡಿಜಿಟಲ್‌ ಇಂಡಿಯಾ ಯುಗದಲ್ಲಿ ಜಾರ್ಖಂಡ್‌ ರಾಜ್ಯದಲ್ಲಿನ ಆದಿವಾಸಿ ಜನರು ದಿನ ಕಳೆದಂತೆ ತಮ್ಮ ಖಾಸಗಿ ಹಾಗೂ ಸಮುದಾಯದ ಭೂಮಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Jacinta Kerketta

ಒರಾನ್ ಆದಿವಾಸಿ ಸಮುದಾಯದವರಾದ ಜಸಿಂತಾ ಕೆರ್ಕೆಟ್ಟಾ ಅವರು ಜಾರ್ಖಂಡ್‌ನ ಗ್ರಾಮೀಣ ಪ್ರದೇಶದ ಸ್ವತಂತ್ರ ಬರಹಗಾರ್ತಿ ಮತ್ತು ವರದಿಗಾರರು. ಜಸಿಂತಾ ಅವರು ಆದಿವಾಸಿ ಸಮುದಾಯಗಳ ಹೋರಾಟಗಳನ್ನು ವಿವರಿಸುವ ಮತ್ತು ಅವರು ಎದುರಿಸುತ್ತಿರುವ ಅನ್ಯಾಯಗಳ ಕುರಿತು ಗಮನ ಸೆಳೆಯುವ ಕವಿಯೂ ಹೌದು.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.