ಗುಜರಾತಿನ ಖಾರಗೋಡಾ ಗ್ರಾಮದ ಏಳು ಮಕ್ಕಳು ಅಂದು ಮಧ್ಯಾಹ್ನ ನೋಡಿ ಕಲಿ ಮಾಡಿ ನಲಿ ಎನ್ನುವ ತತ್ವದಡಿ ಬದುಕಿನ ಪಾಠ ಕಲಿಯುತ್ತಿದ್ದರು. ಅವರಲ್ಲಿ ಹೆಚ್ಚಿನವರಿಗೆ ಶಾಲೆಯೆನ್ನುವುದು ಮೋಜಿನ ತಾಣವಾಗಿ ಉಳಿದಿಲ್ಲ
ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಅಲೆಮಾರಿ ಅಸ್ತಿತ್ವವನ್ನು ಪ್ರೀತಿಸುತ್ತಾರೆ. ಸೋಲಂಕಿಯವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ರೂಪದ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನಶೀಲ ನೈಜ-ಕಥನಗಳ ಸಂಗ್ರಹವನ್ನು ಹೊರ ತಂದಿದ್ದಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.