ಭಾರತದ-ಮುಖ್ಯ-ನ್ಯಾಯಮೂರ್ತಿಗಳಿಗೊಂದು-ಬಹಿರಂಗ-ಪತ್ರ

Mumbai, Maharashtra

Dec 24, 2021

ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೊಂದು ಬಹಿರಂಗ ಪತ್ರ

ಭಾರತದಲ್ಲಿ ತನಿಖಾ ಪತ್ರಿಕೋದ್ಯಮ ಕಣ್ಮರೆಯಾಗುತ್ತಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಸರಿಯಾಗಿಯೇ ಗಮನಿಸಿದ್ದಾರೆ. ಆದರೆ ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಪತ್ರಿಕಾ ಸ್ವಾತಂತ್ರ್ಯ ಅತ್ಯಂತ ಕೆಳಮಟ್ಟದಲ್ಲಿದೆ ಎಂಬ ಅಂಶವನ್ನು ಕೂಡಾ ನ್ಯಾಯಾಂಗವು ಗಮನಿಸಬೇಕಲ್ಲವೇ?

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.