ಅವರು-ನಮ್ಮ-ಗೋಧಿಯನ್ನೇ-ನಮಗೆ-ಅದರ-ಮೂರು-ಪಟ್ಟು-ಬೆಲೆಗೆ-ಮಾರಾಟ-ಮಾಡುತ್ತಾರೆ

South Mumbai, Maharashtra

Apr 01, 2021

"ಅವರು ನಮ್ಮ ಗೋಧಿಯನ್ನೇ ನಮಗೆ ಅದರ ಮೂರು ಪಟ್ಟು ಬೆಲೆಗೆ ಮಾರಾಟ ಮಾಡುತ್ತಾರೆ"

ತಮ್ಮ ಕೃಷಿ ಭೂಮಿಯ ಹಕ್ಕುಗಳಿಗಾಗಿ ಹೋರಾಡುತ್ತಿರುವ ರೈತ ಮತ್ತು ಕೃಷಿ ಕಾರ್ಮಿಕ ಮಹಿಳೆಯರು ಹೊಸ ಕೃಷಿ ಕಾನೂನುಗಳ ವಿರುದ್ಧ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು, ತಮ್ಮ ಬೆಳೆಗಳನ್ನು ಎಮ್‌.ಎಸ್.ಪಿ ದರಕ್ಕಿಂತ ಕಡಿಮೆ ಬೆಲೆಗೆ ಮಾರುವ ಮೂಲಕ ಇನ್ನಷ್ಟು ನಷ್ಟವನ್ನು ಎದುರಿಸುವುದು ಸಾಧ್ಯವಿಲ್ಲವೆನ್ನುವ ಕಾರಣಕ್ಕಾಗಿ ಅವರು ಈ ಹೋರಾಟ ನಡೆಸುತ್ತಿದ್ದಾರೆ.

Want to republish this article? Please write to [email protected] with a cc to [email protected]

Author

Sanket Jain

ಸಂಕೇತ್ ಜೈನ್ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಪತ್ರಕರ್ತ. ಅವರು 2022 ಪರಿ ಸೀನಿಯರ್ ಫೆಲೋ ಮತ್ತು 2019ರ ಪರಿ ಫೆಲೋ ಆಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.