‘ಇನ್ನು ಚಿಂತೆಯಿಲ್ಲ’- ನೇಹಾಳಿಗೆ ನಸ್ಬಂದಿಯ ಅವಕಾಶ ದೊರೆಯಿತು
2016ರ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ ಸಂತಾನಶಕ್ತಿ ಹರಣ ಶಿಬಿರಗಳ ಬದಲಾಗಿ, ‘ನಸ್ಬಂದಿ ದಿನವನ್ನು’ಆರಂಭಿಸಲಾಯಿತು. ಆದರೆ ಈಗಲೂ ಮಹಿಳೆಯರೇ ಮುಖ್ಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಉತ್ತರಪ್ರದೇಶದಲ್ಲಿನ ಅನೇಕರು ಇತರೆ ಆಧುನಿಕ ಗರ್ಭನಿಯಂತ್ರಣದ ಆಯ್ಕೆಗಳಿಲ್ಲದ ಕಾರಣ, ಇದನ್ನೇ ಅವಲಂಬಿಸುತ್ತಿದ್ದಾರೆ
ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.
See more stories
Illustration
Priyanka Borar
ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್ಪಿರಿಯೆನ್ಸ್ ವಿನ್ಯಾಸ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.
See more stories
Editor
Hutokshi Doctor
See more stories
Series Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.