ಕೊಚ್ಚಿನ್‌-ತೀವ್ರ-ಸಂಕಷ್ಟದಲ್ಲಿ-ಸಿಲುಕಿರುವ-ಕಾಲುವೆಯ-ದಡದ-ನಿವಾಸಿಗಳು

Ernakulam, Kerala

Jul 18, 2022

ಕೊಚ್ಚಿನ್‌: ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ಕಾಲುವೆಯ ದಡದ ನಿವಾಸಿಗಳು

ಒಂದೊಮ್ಮೆ, ಒಳನಾಡಿನ ಜಲಮಾರ್ಗವೆನಿಸಿದ್ದ ಥೆವರ ಪೆರಂದೂರ್‌ ಕಾಲುವೆಯು, ಕೊಳಚೆಯಿಂದ ಇಡಿಕಿರಿದಿದೆ. ಮಳೆಗಾಲದಲ್ಲಿ ಆಗಾಗ್ಗೆ ತುಂಬಿ ಹರಿಯುವ ಇದರ ದಡದಲ್ಲಿ ವಾಸಿಸುತ್ತಿರುವ ದಿನಗೂಲಿ ಕಾರ್ಮಿಕರು ಮತ್ತು ಇತರರು ಪುನರ್ವಸತಿಗಾಗಿ ಅನೇಕ ವರ್ಷಗಳಿಂದ ಕಾಯುತ್ತಲೇ ಇದ್ದಾರೆ

Want to republish this article? Please write to [email protected] with a cc to [email protected]

Author

Adarsh B. Pradeep

ಆದರ್ಶ್ ಬಿ.ಪ್ರದೀಪ್ ಚೆನ್ನೈನ ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಪ್ರಿಂಟ್ ಜರ್ನಲಿಸಂ ಓದುತ್ತಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.