ಭಾರತದ ಮೂಲೆಮೂಲೆಗಳಿಗೂ ಸರಬರಾಜಾಗುವ ಮೂಸಂಬಿಯ ಮೂಲ ನೆಲವಾದ ಮರಾಠಾವಾಡಾವು ಸತತ ಬರಗಾಲದಿಂದ ಕಂಗೆಟ್ಟು ನೀರಿನ ತೀವ್ರ ಅವಶ್ಯಕತೆಯಿರುವ ಎಕರೆಗಟ್ಟಲೆ ಮೂಸಂಬಿತೋಟಗಳು ಕೊನೆಯುಸಿರೆಳೆಯುತ್ತಿವೆ. ಇರುವ ಮೂಸಂಬಿ ಮರಗಳನ್ನು ಬುಡಸಮೇತ ಕಿತ್ತುಹಾಕುತ್ತಾ ಜಮೀನನ್ನು ಹೊಸ ಬೆಳೆಗಳಿಗಾಗಿ ತಯಾರಾಗಿಸುತ್ತಿರುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಮರಾಠಾವಾಡಾದ ಪ್ರದೇಶಗಳಲ್ಲಿ ಸಾಮಾನ್ಯವೆಂಬಂತಾಗಿದೆ.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು prasad1302@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.