ಶ್ರೀಮಂತ-ರೈತರು-ಜಾಗತಿಕ-ಒಳಸಂಚು-ಸ್ಥಳೀಯ-ಮೂರ್ಖತನ

Mumbai, Maharashtra

Apr 06, 2021

ಶ್ರೀಮಂತ ರೈತರು, ಜಾಗತಿಕ ಒಳಸಂಚು, ಸ್ಥಳೀಯ ಮೂರ್ಖತನ

ದೆಹಲಿಯ ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಚದುರಿಸುವ ಪ್ರಯತ್ನಗಳು ವಿಫಲವಾದ ನಂತರ ಜಾಗತಿಕ ಒಳಸಂಚಿನ ಬಗ್ಗೆ ಮಾತನಾಡುವ ಮೂಲಕ ಸ್ಥಳೀಯ ದಬ್ಬಾಳಿಕೆಯನ್ನು ಸಮರ್ಥಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರೆದು ಈ ಜನರು ರೈತ ಹೋರಾಟದಲ್ಲಿ ಬೇರೆ ಗ್ರಹದ ಜೀವಿಗಳ ಕೈವಾಡವಿದೆಯೆಂದು ಆರೋಪಿಸುವ ದಿನಗಳೂ ಬರಬಹುದೆ?

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.