ಕಂಗ್ಸಾಬತಿ ನದಿಯಲ್ಲಿ ಮೀನು ಮತ್ತು ಸ್ವಾತಂತ್ರ್ಯದ ಹುಡುಕಾಟ
ಬರಿಗೈಯಲ್ಲಿ ಸೀಗಡಿ ಮತ್ತು ಇತರ ಮೀನು ಹಿಡಿಯುವುದನ್ನು ಆನಂದಿಸುವ ಅನಿರುದ್ಧ ಸಿಂಗ್ ಪಾಟರ್ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯವರು. ಅವರು ಈ ಲೇಖನದಲ್ಲಿ ಕಂಗ್ಸಾಬತಿ ನದಿ ಹೇಗೆ ಬದಲಾಗುತ್ತಿದೆ ಮತ್ತು ಅವರು ಕೆಲಸಕ್ಕಾಗಿ ಏಕೆ ವಲಸೆ ಹೋಗುತ್ತಾರೆ ಎಂಬುದರ ಬಗ್ಗೆ ಪರಿಯೊಡನೆ ಮಾತನಾಡಿದ್ದಾರೆ
ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.
Editor
Vishaka George
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.